|
ತಾರೀಖು |
ದಿನದ ವಿಶೇಷ |
|
1 |
|
|
2 |
|
|
3 |
ಸಂಕಷ್ಟ ಚತುರ್ಥಿ(ಚಂ.ಉ ರಾ9:21), ಕಂಚಿ ವರದರಾಜ ರಥ, ಮಾರೇಹಳ್ಳಿ ನೃಸಿಂಹ ರಥ |
|
4 |
ಅಂತರರಾಷ್ಟ್ರೀಯ ಬಾಲದೌರ್ಜನ್ಯವಿರೋಧಿ ದಿನ, ಕಾರ್ಪಸ್ ಕ್ರಿಸ್ಟಿ |
|
5 |
ವಿಶ್ವ ಪರಿಸರ ದಿನ |
|
6 |
|
|
7 |
|
|
8 |
ಅನಧ್ಯಯನ, ವಿಶ್ವ ಸಾಗರ ದಿನ |
|
9 |
|
|
10 |
|
|
11 |
ಸರ್ವತ್ರ ಏಕಾದಶಿ |
|
12 |
ಪ್ರದೋಷ |
|
13 |
2ನೇ ಶನಿವಾರ, ಮಾಸ ಶಿವರಾತ್ರಿ, ಅನಧ್ಯಯನ ಚತುಷ್ಟಯ |
|
14 |
ವಿಶ್ವ ರಕ್ತದಾನಿಗಳ ದಿನ |
|
15 |
ಮಿಥುನ ಸಂಕ್ರಮಣ |
|
16 |
ಚಂದ್ರದರ್ಶನ |
|
17 |
ಕದಳೀಗೌರೀ ವ್ರತ, ರಾಣಾಪ್ರತಾಪಸಿಂಗ್ ಜ., ಮೊಹರಂ ತಿಂಗಳ ಆರಂಭ, ರಂಭಾ ತೃತೀಯಾ, ಕೈವಾರ ಮಹಾರಾಜ ಆರಾಧನೆ, ಚಿಂತಾಮಣಿ|ಕೈವಾರ ನಾರಾಯಣಯೋಗೀಂದ್ರ ಆರಾಧನೆ |
|
18 |
ವಿನಾಯಕೀ ಚತುರ್ಥಿ, ಉಮಾವತಾರ ವ್ರತ, ನಾಗನೂರು ಬೃಹನ್ಮಠ ಕಾಶೀನಾಥ ಶಾಸ್ತ್ರಿ ಜಯಂತಿ, ರಾಣೆಬೆನ್ನೂರು ಸಿದ್ಧಾರೂಢ ಮಹಾಭಿಷೇಕ |
|
19 |
ಶ್ರುತ ಪಂಚಮಿ, ಬಾಯಾರು ಪಂಚಲಿಂಗೇಶ್ವರ ಪ್ರತಿಷ್ಠಾ ವರ್ಧಂತಿ, ತಿಪ್ಪಗೊಂಡನಹಳ್ಳಿ ಉತ್ಸವ, ಉಪ್ಪಿನಬೆಟಗೇರಿ ರಮಾನಂದ ಆರಾಧನೆ, ಶಿರಸಂಗಿ ಕಾಳಿಕಾದೇವಿ ಕಲಶೋತ್ಸವ |
|
20 |
ಸಮ್ಮರ್ ಸೋಲ್ಸ್ಟಿಸ್, ವಿಶ್ವ ನಿರಾಶ್ರಿತರ ದಿನ, ಅರಣ್ಯಗೌರೀ ವ್ರತ, ಶಿರಸಂಗಿ ಕಾಳಿಕಾ ರಥ, ಚಳ್ಳಗುರ್ಕಿ ರ್ರಿಸ್ವಾಮಿ ರಥ |
|
21 |
ವಿಶ್ವ ಸಂಗೀತ ದಿನ, ಫಾರ್ಸ್ ಡೇ, ಬೆಂಗಳೂರು ಕೋಟೆ ರಥ, ಬೇಟ ನಾರಾಯಣ ಮಹಾರಾಜ ಜ. |
|
22 |
ಶುಕ್ಲಾದೇವಿ ಪೂಜಾ, ಕೊಲ್ಲೂರು ಮೂಕಾಂಬಿಕಾ ಜಯಂತಿ, ಅನಧ್ಯಯನ, ಹೊಸೂರು ರಥ, ಧಾರವಾಡ ಮುರುಘಾಮಠ ಮಹಾಂತಸ್ವಾಮಿ ಜಯಂತಿ, ಇಂಗಳೇಶ್ವರ ಸಿದ್ಧಲಿಂಗೇಶ್ವರ ಪುಣ್ಯರಾಧನೆ |
|
23 |
ಉಪೋಷ್ಯಾದೇವೀ ಪೂಜಾ, ಶ್ರೀರಂಗಪಟ್ಟಣ್ಲ ರಥ, ಶ್ರೀಶೈಲ ಸಾರಂಗಮಠ ಪುಣ್ಯದಿನ |
|
24 |
ದಶಪಾಪಹರದಶಮಿ, ಹೊಸಹೊಳಲು ಉತ್ಸವ, ಕೊಳ್ಳೇಗಾಲ ಮಕ್ಕಳ ಮಹದೇಶ್ವರಸ್ವಾಮಿ ವರ್ಧಂತೋತ್ಸವ, ಬೆಂ.ಮಹಾಲಕ್ಷ್ಮಿಪುರ ಶ್ರೀನಿವಾಸ ವಜ್ರಾಂಗಿ ಉತ್ಸವ, ರಾಮೇಶ್ವರ ಪ್ರತಿಷ್ಠಾದಿನ, ವರದರಾಜ ಜಯಂತಿ, ಸುರಪುರ ಯಾಜ್ಞವಲ್ಕ್ಯ ಜಯಂತಿ, ಸುದರ್ಶನ ಆಳ್ವಾರ್ ತಿರುನಕ್ಷತ್ರ, ರೋಣ | ಹೊನ್ನಿಗನೂರ ಹುಲಿಗೆಮ್ಮದೇವಿ ರಥ |
|
25 |
ಸರ್ವತ್ರ ಏಕಾದಶಿ, ನಿರ್ಜಲ ಏಕಾದಶಿ, ಬೆಂ.ಪ್ರಸನ್ನ ವೀರಾಂಜನೇಯ ಉತ್ಸವ, ತಲಕಾಡು ಬ್ರಹ್ಮಾನಂದಸರಸ್ವತಿಗಳ ವರ್ಧಂತಿ, ಪೆರಿಯಾಳ್ವಾರ್ ತಿರುನಕ್ಷತ್ರ, ರಾಯಭಾಗ | ಚಿಂಚಲಿ ಮಾಯಕ್ಕದೇವಿಯ ಪಲ್ಲಕ್ಕಿ ಉತ್ಸವ |
|
26 |
ಮೊಹರಂ 10ನೇ ದಿನ, ತ್ರಿವಿಕ್ರಮ ಪೂಜೆ, ಅಂತರರಾಷ್ಟ್ರೀಯ ಮಾದಕ ಸೇವನೆ ಮತ್ತು ಕಳ್ಳ ಸಾಗಾಣಿಕಾ ವಿರೋಧಿ ದಿನ, ಹರಿಹರಪುರ ವರ್ಧಂತಿ, ಇಂಚಗೇರಿ ಮಾಧವಾನಂದ ಪುಣ್ಯತಿಥಿ, ವಿದ್ಯಾರಣ್ಯರ ಪುಣ್ಯದಿನ |
|
27 |
4ನೇ ಶನಿವಾರ, ಕೆಂಪೇಗೌಡ ಜಯಂತಿ, ಶನಿ ಪ್ರದೋಷ, ಬೆಂ.ಹೊಸಕೆರೆಹಳ್ಳಿ ದುರ್ಗಾದೇವಿ ವೆಂಕಟೇಶ್ವರ ಉತ್ಸವ, ಛತ್ರಪತಿ ಶಿವಾಜಿ ರಾಜ್ಯಾಭಿಷೇಕದಿನ, ಮುಳಬಾಗಿಲು ಶ್ರೀಪಾದರಾಯ ಆರಾಧನೆ, ನಾಥಮುನಿ ಆಳ್ವಾರ್ ತಿರುನಕ್ಷತ್ರ |
|
28 |
ಅನಧ್ಯಯನ ಚತುಷ್ಟಯ, ನಾಚರಗುಡಿ ಸತ್ಯಾಭಿನವ ಪುಣ್ಯದಿನ, ಹೊನ್ನುಗ್ಗಿ ರಥ |
|
29 |
ಕಾರ ಹುಣ್ಣಿಮೆ, ಭೂಮಿ ಪೂರ್ಣಿಮಾ, ವಟಸಾವಿತ್ರೀ ವ್ರತ, ಭೌತ್ಯ ಮನ್ವಾದಿ, ಸಂತ ಕಬೀರದಾಸ ಜ., ಶ್ರೀರಂಗರಾಜಪುರ ವೇಣುಗೋಪಾಲ ರಥ, ಮೈಸೂರು ದೇವಲದೇವಾಂಗ ಅಭಿನವವಿದ್ಯಾಧರ ವರ್ಧಂತಿ, ಹರಿಹರ ಮಹಾಕವಿ ಜಯಂತಿ, ಸೊಲ್ಲಾಪುರ ಸಿದ್ಧಲಿಂಗೇಶ್ವರ ಆರಾಧನೆ, ವಿಜಾಪುರ | ನಾಗರಾಳ ದುರ್ಗಾದೇವಿ ಜಾತ್ರೆ, ಸಿರಿಗೆರೆಮಠ ಹರಿಹರ ಮಹಾಕವಿ ಜಯಂತಿ, ಟಿಕ್ಕಳಕಿ ಸದ್ಗುರು ಬಸವಲಿಂಗ ಶರಣರ ಪುಣ್ಯತಿಥಿ, ಧಾರವಾಡ | ಕುಂದಗೋಳ ಬ್ರಹ್ಮದೇವ ರಥ, ಬಸವನಬಾಗೇವಾಡಿ | ನಂದಿಹಾಳ ಗುರು ಆರೂಢ ಜಯಂತಿ, ಕುಂದಗೋಳ ಉತ್ಸವ, ಬೆಂಗಳೂರು ಶನೈಶ್ಚರ ರಥ, ಕೃಷ್ಣದ್ವೈಪಾಯನತೀರ್ಥ ಪುಣ್ಯದಿನ |
|
30 |
ಲಿಂಗಾನಂದ ಸ್ವಾಮಿ ಆರಾಧನೆ, ಅರ್ಜನ್ದೇವ್ ಬಲಿದಾನ ದಿನ, ಕೂಡಲಿ ವಾಲುಕೇಶ್ವರಭಾರತಿ ಆರಾಧನೆ, ಕೂಡ್ಲಿವಾಲುಕೇಶ್ವರ ಭಾರತೀಸ್ವಾಮಿ ಆರಾಧನೆ, ಕುಂದಗೋಳ ಬ್ರಹ್ಮದೇವರ ಬಂಡಿ ಉತ್ಸವ, ಹುಣಸೀಹೊಳೆ ವಿದ್ಯಾತೀರ್ಥ ಆರಾಧನೆ |
ಜೂನ್ - 2026
ನಮ್ಮ ಬಗ್ಗೆ
- ಬೆಂಗಳೂರು ಪ್ರೆಸ್
- ಕರ್ನಾಟಕದ ಪ್ರವರ್ತಕ ಮುದ್ರಣ ಮತ್ತು ಪ್ರಕಾಶನ ಕಂಪನಿಯಾದ ಬೆಂಗಳೂರು ಪ್ರೆಸ್ ಈಗ ಎಲ್ಲಾ ಕನ್ನಡಿಗರಿಗೆ ಮನೆಯ ಹೆಸರಾಗಿದೆ. ಕಾರಣಗಳು ಹಲವು ಇರಬಹುದು, ಆದರೆ ಈ ಶತಮಾನದಷ್ಟು ಹಳೆಯ ಕಂಪನಿಯ ಬಗ್ಗೆ ನಾವು ಮಾತನಾಡುವಾಗ ತಕ್ಷಣ ನೆನಪಿಗೆ ಬರುವುದು ಅದರ ಟ್ರೇಡ್ಮಾರ್ಕ್ ಬೆಂಗಳೂರು ಪ್ರೆಸ್ ಕ್ಯಾಲೆಂಡರ್ಗಳು.